24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

ಚಾರ್ಮಾಡಿ: ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿರುವ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಡಿ.೩ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.

ಚಾರ್ಮಾಡಿ ಗ್ರಾಮ ಪಂಚಾಯತದ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ ಮೂರು ವರ್ಷ ಪ್ರಾಯದ ಮಹಮ್ಮದ್ ಹಝೀರಿನ್ ಈ ದುರ್ಘಟನೆಯಲ್ಲಿ ಮೃತ ಪಟ್ಟ ನತದೃಷ್ಟ ಬಾಲಕನಾಗಿದ್ದಾನೆ. ಬಾಲಕ ಮಹಮ್ಮದ್ ಹಝೀರಿನ್ ತಮ್ಮ ಮನೆಯ ಸಮೀಪ ರಸ್ತೆಯ ಆ ಕಡೆ ಇದ್ದ ಅಂಗಡಿಗೆ ತಿಂಡಿ ತರಲೆಂದು ಹೋಗಿ, ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿರುವ ಸಮಯ ಈ ಘಟನೆ ನಡೆದಿದೆ.

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya
error: Content is protected !!