September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದಾಗಿ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ತೆಕ್ಕಾರು ಗ್ರಾಮದ ಬಾಜಾರು ಮನೆಯೊಂದಕ್ಕೆ ಸಿಡಿಲು ಬಡಿದ ಘಟನೆ ಇಂದು ಸಂಜೆ ನಡೆದಿರುತ್ತದೆ.

ತೆಕ್ಕಾರು ಗ್ರಾಮದ ಬಾಜಾರು ಕಕ್ಕಿಜಮ್ಮ, ಇಸುಬು ರವರ ಮನೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ, ಬಾಗಿಲು, ಟೈಲ್ಸ್, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಮನೆಯೊಳಗೆ ಇದ್ದ ವಸ್ತುಗಳಿಗೆಸಂಪೂರ್ಣ ಹಾನಿಯಾಗಿದ್ದು ಸುಮಾರು ರೂ.2 ಲಕ್ಷ ನಷ್ಟ ಆಗಿರುತ್ತದೆ ಎಂದು ಮನೆಯವರು ತಿಳಿಸಿರುತ್ತಾರೆ.

Related posts

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya
error: Content is protected !!