25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಗುಡುಗು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ಮಳೆ ಸುರಿಯಿತು.ಈ ಸಂದರ್ಭ ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿದು ಮರದ ತೊಗಟೆ ಎದ್ದು ಬಂದಿದೆ.

ಸಿಡಿಲಿನ ಆರ್ಭಟ ಎಷ್ಟೂ ಇದೆಯೆಂದರೆ ಈ ಮರವನ್ನು ನೋಡುವಾಗ ತಿಳಿಯುತ್ತದೆ. ಸಿಡಿಲಿನ ರಭಸಕ್ಕೆ ಮರ ನೂಚ್ಚು ನೂರಾಗಿದೆ.

Related posts

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya
error: Content is protected !!