ಗ್ರಾಮಾಂತರ ಸುದ್ದಿ

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಗುಡುಗು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ಮಳೆ ಸುರಿಯಿತು.ಈ ಸಂದರ್ಭ ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿದು ಮರದ ತೊಗಟೆ ಎದ್ದು ಬಂದಿದೆ.

ಸಿಡಿಲಿನ ಆರ್ಭಟ ಎಷ್ಟೂ ಇದೆಯೆಂದರೆ ಈ ಮರವನ್ನು ನೋಡುವಾಗ ತಿಳಿಯುತ್ತದೆ. ಸಿಡಿಲಿನ ರಭಸಕ್ಕೆ ಮರ ನೂಚ್ಚು ನೂರಾಗಿದೆ.

Related posts

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಉಜಿರೆ ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!