22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಗುಡುಗು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ಮಳೆ ಸುರಿಯಿತು. ಈ ಸಂದರ್ಭ ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿದು ಮರದ ತೊಗಟೆ ಎದ್ದು ಬಂದಿದೆ.

ಸಿಡಿಲಿನ ಆರ್ಭಟ ಎಷ್ಟೂ ಇದೆಯೆಂದರೆ ಈ ಮರವನ್ನು ನೋಡುವಾಗ ತಿಳಿಯುತ್ತದೆ. ಸಿಡಿಲಿನ ರಭಸಕ್ಕೆ ಮರ ನೂಚ್ಚು ನೂರಾಗಿದೆ.

Related posts

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya
error: Content is protected !!