23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಕೊಕ್ಕಡ: ಪಂಚಾಯತ್ ನಿಧಿಯ ಮೂಲಕ ಅಡೈ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆ ರೂ. 2 ಲಕ್ಷ , ಹಳ್ಳಿಂಗೇರಿ ಸೌತಡ್ಕ ಸಂಪರ್ಕ ರಸ್ತೆ ಮಲ್ಲಿಗೆ ಮಜಲ್ ಎಂಬಲ್ಲಿ ಕಾಂಕ್ರೀಟ್ ರೂ.1 ಲಕ್ಷ, ಹಾರಪದ್ದಡ್ಕ ಒಳ ರಸ್ತೆಯ ಕಾಂಕ್ರೀಟ್ ರೂ.,1 ಲಕ್ಷ ಅನುದಾನಗಳಲ್ಲಿ ಕಾಮಗಾರಿಗಳಿಗೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಕೊಕ್ಕಡ ಸಿ ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಕೊಕ್ಕಡ ಪಂಚಾಯತಿ ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆ ಮಜಲು, ಕೊಕ್ಕಡ ಗ್ರಾಮ ಪಂಚಾಯತಿನ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಸದಸ್ಯರುಗಳಾದ ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಲತಾ, ಪುರುಷೋತ್ತಮ, ಶ್ರೀಮತಿ ಜಾನಕಿ, ಕೊಕ್ಕಡ ಸಿ. ಎ ಬ್ಯಾಂಕಿನ ನಿರ್ದೇಶಕರಾದ ಶ್ರೀನಾಥ್ ಬಡಕೈಲು, ರವಿಚಂದ್ರ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ, ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಬೂತ್ ಸಮಿತಿಯ ಅಧ್ಯಕ್ಷ ಲಿಂಗಪ್ಪಗೌಡ ಕಡಿರ, ಕಾರ್ಯದರ್ಶಿ ಶ್ರೀಧರ ಬಳಕ, ಕಿಶೋರ್ ಪೋಯ್ಯೋಳೆ, ಪಂಚಾಯತ್ ಸಿಬ್ಬಂದಿ ಕೇಶವ ಉಪಸ್ಥಿತರಿದ್ದರು.

Related posts

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya
error: Content is protected !!