ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಕೊಕ್ಕಡ: ಪಂಚಾಯತ್ ನಿಧಿಯ ಮೂಲಕ ಅಡೈ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆ ರೂ. 2 ಲಕ್ಷ , ಹಳ್ಳಿಂಗೇರಿ ಸೌತಡ್ಕ ಸಂಪರ್ಕ ರಸ್ತೆ ಮಲ್ಲಿಗೆ ಮಜಲ್ ಎಂಬಲ್ಲಿ ಕಾಂಕ್ರೀಟ್ ರೂ.1 ಲಕ್ಷ, ಹಾರಪದ್ದಡ್ಕ ಒಳ ರಸ್ತೆಯ ಕಾಂಕ್ರೀಟ್ ರೂ.,1 ಲಕ್ಷ ಅನುದಾನಗಳಲ್ಲಿ ಕಾಮಗಾರಿಗಳಿಗೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಕೊಕ್ಕಡ ಸಿ ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಕೊಕ್ಕಡ ಪಂಚಾಯತಿ ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆ ಮಜಲು, ಕೊಕ್ಕಡ ಗ್ರಾಮ ಪಂಚಾಯತಿನ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಸದಸ್ಯರುಗಳಾದ ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಲತಾ, ಪುರುಷೋತ್ತಮ, ಶ್ರೀಮತಿ ಜಾನಕಿ, ಕೊಕ್ಕಡ ಸಿ. ಎ ಬ್ಯಾಂಕಿನ ನಿರ್ದೇಶಕರಾದ ಶ್ರೀನಾಥ್ ಬಡಕೈಲು, ರವಿಚಂದ್ರ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ, ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಬೂತ್ ಸಮಿತಿಯ ಅಧ್ಯಕ್ಷ ಲಿಂಗಪ್ಪಗೌಡ ಕಡಿರ, ಕಾರ್ಯದರ್ಶಿ ಶ್ರೀಧರ ಬಳಕ, ಕಿಶೋರ್ ಪೋಯ್ಯೋಳೆ, ಪಂಚಾಯತ್ ಸಿಬ್ಬಂದಿ ಕೇಶವ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya
error: Content is protected !!