26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಕೊಕ್ಕಡ: ಪಂಚಾಯತ್ ನಿಧಿಯ ಮೂಲಕ ಅಡೈ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆ ರೂ. 2 ಲಕ್ಷ , ಹಳ್ಳಿಂಗೇರಿ ಸೌತಡ್ಕ ಸಂಪರ್ಕ ರಸ್ತೆ ಮಲ್ಲಿಗೆ ಮಜಲ್ ಎಂಬಲ್ಲಿ ಕಾಂಕ್ರೀಟ್ ರೂ.1 ಲಕ್ಷ, ಹಾರಪದ್ದಡ್ಕ ಒಳ ರಸ್ತೆಯ ಕಾಂಕ್ರೀಟ್ ರೂ.,1 ಲಕ್ಷ ಅನುದಾನಗಳಲ್ಲಿ ಕಾಮಗಾರಿಗಳಿಗೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಕೊಕ್ಕಡ ಸಿ ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಕೊಕ್ಕಡ ಪಂಚಾಯತಿ ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆ ಮಜಲು, ಕೊಕ್ಕಡ ಗ್ರಾಮ ಪಂಚಾಯತಿನ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಸದಸ್ಯರುಗಳಾದ ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಲತಾ, ಪುರುಷೋತ್ತಮ, ಶ್ರೀಮತಿ ಜಾನಕಿ, ಕೊಕ್ಕಡ ಸಿ. ಎ ಬ್ಯಾಂಕಿನ ನಿರ್ದೇಶಕರಾದ ಶ್ರೀನಾಥ್ ಬಡಕೈಲು, ರವಿಚಂದ್ರ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ, ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಬೂತ್ ಸಮಿತಿಯ ಅಧ್ಯಕ್ಷ ಲಿಂಗಪ್ಪಗೌಡ ಕಡಿರ, ಕಾರ್ಯದರ್ಶಿ ಶ್ರೀಧರ ಬಳಕ, ಕಿಶೋರ್ ಪೋಯ್ಯೋಳೆ, ಪಂಚಾಯತ್ ಸಿಬ್ಬಂದಿ ಕೇಶವ ಉಪಸ್ಥಿತರಿದ್ದರು.

Related posts

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!