September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

ಚಾರ್ಮಾಡಿ: ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿರುವ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಡಿ.೩ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.

ಚಾರ್ಮಾಡಿ ಗ್ರಾಮ ಪಂಚಾಯತದ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ ಮೂರು ವರ್ಷ ಪ್ರಾಯದ ಮಹಮ್ಮದ್ ಹಝೀರಿನ್ ಈ ದುರ್ಘಟನೆಯಲ್ಲಿ ಮೃತ ಪಟ್ಟ ನತದೃಷ್ಟ ಬಾಲಕನಾಗಿದ್ದಾನೆ. ಬಾಲಕ ಮಹಮ್ಮದ್ ಹಝೀರಿನ್ ತಮ್ಮ ಮನೆಯ ಸಮೀಪ ರಸ್ತೆಯ ಆ ಕಡೆ ಇದ್ದ ಅಂಗಡಿಗೆ ತಿಂಡಿ ತರಲೆಂದು ಹೋಗಿ, ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿರುವ ಸಮಯ ಈ ಘಟನೆ ನಡೆದಿದೆ.

Related posts

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!