September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದಾಗಿ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ತೆಕ್ಕಾರು ಗ್ರಾಮದ ಬಾಜಾರು ಮನೆಯೊಂದಕ್ಕೆ ಸಿಡಿಲು ಬಡಿದ ಘಟನೆ ಇಂದು ಸಂಜೆ ನಡೆದಿರುತ್ತದೆ.

ತೆಕ್ಕಾರು ಗ್ರಾಮದ ಬಾಜಾರು ಕಕ್ಕಿಜಮ್ಮ, ಇಸುಬು ರವರ ಮನೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ, ಬಾಗಿಲು, ಟೈಲ್ಸ್, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಮನೆಯೊಳಗೆ ಇದ್ದ ವಸ್ತುಗಳಿಗೆಸಂಪೂರ್ಣ ಹಾನಿಯಾಗಿದ್ದು ಸುಮಾರು ರೂ.2 ಲಕ್ಷ ನಷ್ಟ ಆಗಿರುತ್ತದೆ ಎಂದು ಮನೆಯವರು ತಿಳಿಸಿರುತ್ತಾರೆ.

Related posts

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!