July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಗುಡುಗು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ಮಳೆ ಸುರಿಯಿತು. ಈ ಸಂದರ್ಭ ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿದು ಮರದ ತೊಗಟೆ ಎದ್ದು ಬಂದಿದೆ.

ಸಿಡಿಲಿನ ಆರ್ಭಟ ಎಷ್ಟೂ ಇದೆಯೆಂದರೆ ಈ ಮರವನ್ನು ನೋಡುವಾಗ ತಿಳಿಯುತ್ತದೆ. ಸಿಡಿಲಿನ ರಭಸಕ್ಕೆ ಮರ ನೂಚ್ಚು ನೂರಾಗಿದೆ.

Related posts

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya
error: Content is protected !!