July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕರಿಗೆ “ನಿನ್ನನ್ನು ನೀನು ತಿಳಿದುಕೋ” ಎಂಬ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಶ್ಯಾಮಿಲ ಇವರು ಪ್ರೌಢಾವಸ್ಥೆಯಲ್ಲಿ ತಿಳಿದಿರಬೇಕಾದ ಮಾನಸಿಕ, ಭಾವನಾತ್ಮಕ ಹಾಗೂ ದೈಹಿಕ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಶಾಲಾ ಶೈಕ್ಷಣಿಕ ಸಂಯೋಜಕರಾದ ಶಿಕ್ಷಕಿ ಸುಮಾ ಶ್ರೀನಾಥ್ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕ ಜಾರ್ಜ್ ನಿರೂಪಿಸಿದರು.

Related posts

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!