25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕಿಯರಿಗೆ “ಬ್ಲೂಮಿಂಗ್ ಇಂಟು ಟೀನ್ಸ್ (Blooming into Teens)” ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಇಕೋ ಹಬ್ ನ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈಶಾಖ ಕುಲಕರ್ಣಿ ಇವರು ಪ್ರೌಢಾವಸ್ಥೆಯಲ್ಲಿ ಬಾಲಕಿಯರು ತಿಳಿದಿರಬೇಕಾದ ಮಾನಸಿಕ, ಭಾವನಾತ್ಮಕ, ದೈಹಿಕ ಹಾಗೂ ಆಹಾರ ಪದ್ಧತಿಯ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಉಜಿರೆ ಎಸ್.ಡಿ.ಎಮ್ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕರಾದ ಡಾ. ರಜತಾ. ಪಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿ ಶಾಲಾ ಪ್ರಾಂಶುಪಾಲರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya
error: Content is protected !!