July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕಿಯರಿಗೆ “ಬ್ಲೂಮಿಂಗ್ ಇಂಟು ಟೀನ್ಸ್ (Blooming into Teens)” ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಇಕೋ ಹಬ್ ನ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈಶಾಖ ಕುಲಕರ್ಣಿ ಇವರು ಪ್ರೌಢಾವಸ್ಥೆಯಲ್ಲಿ ಬಾಲಕಿಯರು ತಿಳಿದಿರಬೇಕಾದ ಮಾನಸಿಕ, ಭಾವನಾತ್ಮಕ, ದೈಹಿಕ ಹಾಗೂ ಆಹಾರ ಪದ್ಧತಿಯ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಉಜಿರೆ ಎಸ್.ಡಿ.ಎಮ್ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕರಾದ ಡಾ. ರಜತಾ. ಪಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿ ಶಾಲಾ ಪ್ರಾಂಶುಪಾಲರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಆಟೋರಿಕ್ಷಾ ಕಾರ್ಮಿಕರ ಬದುಕು ಉಳಿಸಲು ದರ ಪರಿಷ್ಕರಣೆ ಅನಿವಾರ್ಯ: ಬಿ.ಎಂ.ಎಸ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya
error: Content is protected !!