July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ : ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ನಿನ್ನಿಕಲ್ಲು ರಸ್ತೆಯಲ್ಲಿ ಡಿ.1 ಮಧ್ಯಾಹ್ನ ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಉಜಿರೆ ಗ್ರಾಮದ ಪಕ್ಕಿಂಜೆ ನಿವಾಸಿ ಜಯ ಗೌಡ(40ವ) ಚಿಕಿತ್ಸೆ ಫಲಿಸದೆ ಡಿ.3 ರಂದು ಸಂಜೆ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya
error: Content is protected !!