September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಅಂಡಿಂಜೆ: ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀ ಕರಿಸಿದ ಪ್ರಾರ್ಥಮಿಕ ಶಾಲೆ ಅಂಡಿಂಜೆ ಯು ಕ್ಲಸ್ಟರ್ ಹಂತದಲ್ಲಿ ಭಾಗವಹಿಸಿ ಹಿರಿಯರ ಮತ್ತು ಕಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಗಳಿಸಿದ್ದು,19 ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಪಡೆದಿದ್ದರು ಹಾಗೂ ಪ್ರೌಢ ವಿಭಾಗದ ವಲಯ ಮಟ್ಟದ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ಕುಮಾರಿ ಪ್ರಜ್ಞಾ ಕನ್ನಡ ಪ್ರಬಂಧ ಹಾಗೂ ಶ್ರೀಪ್ರದಾ ಕೆ.ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಅರ್ಹತೆಯನ್ನು ಪಡೆದಿದ್ದರು.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಾಶಿಕ್- ಕ್ಲೇ ಮಾಡಲಿಂಗ್ (ಹಿರಿಯ)- ಪ್ರಥಮ, ಅನುಷಾ- ಕನ್ನಡ ಕಂಠಪಾಠ (ಹಿರಿಯ )-ಪ್ರಥಮ, ಖುಷಿ -ಅಭಿನಯ ಗೀತೆ (ಹಿರಿಯ )-ಪ್ರಥಮ, ಪ್ರಥಮ್ -ಮಿಮಿಕ್ರಿ (ಹಿರಿಯ )-ದ್ವಿತೀಯ, ಸೌಮ್ಯ ಕನ್ನಡ ಪ್ರಬಂಧ (ಹಿರಿಯ )-ದ್ವಿತೀಯ, ಶಾರ್ವಿತ್ ಚಿತ್ರಕಲೆ( ಕಿರಿಯ)- ದ್ವಿತೀಯ, ಪ್ರಜ್ಞ ಕನ್ನಡ ಪ್ರಬಂಧ (ಪ್ರೌಢ)- ದ್ವಿತೀಯ
ರಶ್ಮಿ ಲತಾ ಆಶುಭಾಷಣ (ಹಿರಿಯ )-ತೃತೀಯ, ದೃತೀ ಕ್ಷ ಇಂಗ್ಲಿಷ್ ಕಂಠ ಪಾಠ (ಕಿರಿಯ )-ತೃತೀಯ ಸ್ಥಾನ , ಪಡೆದುಕೊಂಡಿದ್ದಾರೆ.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya
error: Content is protected !!