July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ವೃಂದದ ಅಧ್ಯಕ್ಷೆ ಶ್ರೀಮತಿ ರಜನಿ ಎ , ಕಾರ್ಯದರ್ಶಿ ಶ್ರೀಮತಿ ಲಾವಣ್ಯ ಹೊಳ್ಳ , ಅಸ್ಕಿಯಾ ಆರಾ , ಅಧ್ಯಕ್ಷೆ – ಸ್ತವ್ಯ ಆರ್ ಶೆಟ್ಟಿ, ನಿರೂಪಕಿ ಗಣ್ಯಶ್ರೀ ಹಾಗೂ ರೇಷ್ಮಾ ಕೆ. ಎಸ್ ಮತ್ತು ಸೇವಂತಿ ಆರ್ ಉಪಸ್ಥಿತರಿದ್ದರು.

ಶ್ರೀಮತಿ ಸುಮತಿ ಪ್ರಮೋದ್ ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಮಾಡಿದರು. ರಶ್ಮಿಪಟವರ್ಧನ್ ಇತರ ಚಟುವಟಿಕೆಗಳ ನಿರೂಪಕಿಯಾಗಿಯೂ, ಶ್ರೀಮತಿ ಆಶಾ ಸತೀಶ ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ವೃಂದದ ಅಧ್ಯಕ್ಷೆಯವರು ಮಕ್ಕಳಿಗೆ ಲಘುವಾಗಿ ಹಿತವಚನ ನೀಡಿದರು. ತೀರ್ಪುಗಾರರು ಮಕ್ಕಳಿಗೆ ಶಿಸ್ತಿನ ಕಾಳಜಿಯ ಬಗ್ಗೆ ಮಾತನಾಡಿದರು . ವೃಂದದ ಕಾರ್ಯದರ್ಶಿ ಧನ್ಯವಾದವಿತ್ತರು.

Related posts

ಬಿಜೆಪಿ ಮಂಡಲದ ವತಿಯಿಂದ ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!