September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ವೃಂದದ ಅಧ್ಯಕ್ಷೆ ಶ್ರೀಮತಿ ರಜನಿ ಎ , ಕಾರ್ಯದರ್ಶಿ ಶ್ರೀಮತಿ ಲಾವಣ್ಯ ಹೊಳ್ಳ , ಅಸ್ಕಿಯಾ ಆರಾ , ಅಧ್ಯಕ್ಷೆ – ಸ್ತವ್ಯ ಆರ್ ಶೆಟ್ಟಿ, ನಿರೂಪಕಿ ಗಣ್ಯಶ್ರೀ ಹಾಗೂ ರೇಷ್ಮಾ ಕೆ. ಎಸ್ ಮತ್ತು ಸೇವಂತಿ ಆರ್ ಉಪಸ್ಥಿತರಿದ್ದರು.

ಶ್ರೀಮತಿ ಸುಮತಿ ಪ್ರಮೋದ್ ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಮಾಡಿದರು. ರಶ್ಮಿಪಟವರ್ಧನ್ ಇತರ ಚಟುವಟಿಕೆಗಳ ನಿರೂಪಕಿಯಾಗಿಯೂ, ಶ್ರೀಮತಿ ಆಶಾ ಸತೀಶ ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ವೃಂದದ ಅಧ್ಯಕ್ಷೆಯವರು ಮಕ್ಕಳಿಗೆ ಲಘುವಾಗಿ ಹಿತವಚನ ನೀಡಿದರು. ತೀರ್ಪುಗಾರರು ಮಕ್ಕಳಿಗೆ ಶಿಸ್ತಿನ ಕಾಳಜಿಯ ಬಗ್ಗೆ ಮಾತನಾಡಿದರು . ವೃಂದದ ಕಾರ್ಯದರ್ಶಿ ಧನ್ಯವಾದವಿತ್ತರು.

Related posts

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ನಾಳೆ (ಜು.28) ಕುಲಾಲ ಮಂದಿರದಲ್ಲಿನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya
error: Content is protected !!