25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ವಲಯದ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕನ್ಯಾಡಿ ಹರಿಹರ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕರಾದ ವಿಠಲ ಪೂಜಾರಿ ರವರು ಹಿಂದಿನ ಕಾಲದಲ್ಲಿ ಯಾವರೀತಿ ಬಡತನ ಇತ್ತು ಸಂಸ್ಕಾರ ಸಂಪ್ರದಾಯ ಆಚಾರ ವಿಚಾರಗಲಿತ್ತು ಈಗ ಅದೆಲ್ಲವೂ ಮರೆ ಮಾಚಿದೆ. ಜ್ಞಾನ ವಿಕಾಸ ಕೇಂದ್ರದಲ್ಲಿ ಜೀವನಕ್ಕೆ ಪೂರಕವಾದ ಹಲವಾರು ಮಾಹಿತಿಗಳನ್ನು ಪಡೆದು ಕುಟುಂಬಕ್ಕೆ ಬೆಳಕನ್ನು ನೀಡಲಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಒಕ್ಕೂಟ ಅಧ್ಯಕ್ಷ ರಾದೇಷ್ ರವರು ಒಕ್ಕೂಟದಲ್ಲಿ ಹೊಸ ಜ್ಞಾನ ವಿಕಾಸ ಕೇಂದ್ರಕ್ಕೆ ಅವಕಾಶ ದೊರೆತಿದ್ದು ಉತ್ತಮ ರೀತಿಯಲ್ಲಿ ಮುಂದುವರಿಸುವಂತೆ ತಿಳಿಸಿದರು. ಕಾರ್ಯಕ್ರಮಲ್ಲಿ ಯೋಜನಾಧಿಕಾರಿ ಯಶೋಧರ್, ಒಕ್ಕೂಟ ಪದಾಧಿಕಾರಿ ಹರಿಣಾಕ್ಷಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿ ಮೇಲ್ವಿಚಾರಕರಾದ ಯಶೋಧರ ಧನ್ಯವಾದವಿತ್ತರು

Related posts

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya
error: Content is protected !!