July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂ.1.60 ಲಕ್ಷ ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿ ಆಗಿದ್ದು ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ ಬಿ ಹಾಗೂ ನಿವೃತ್ತ ನಿರ್ದೇಶಕ ವಿಶ್ವನಾಥ ಶೆಟ್ಟಿ ರವರು ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊರಗಪ್ಪ ನಾಯ್ಕರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಶುಭಕರ ಪೂಜಾರಿ, ಸದಸ್ಯರಾದ ನಾರಾಯಣ ಪೂಜಾರಿ, ಪ್ರೇಮ, ರವಿ, ಪಂಚಾಯತ್ ಸಿಬ್ಬಂದಿಯಾದ ದಿನೇಶ, ಸುಪ್ರಿಯಾ, ಭಾಸ್ಕರ, ಗ್ರಾಮ ಸಮಿತಿ ಅಧ್ಯಕ್ಷ ರಾಮಶೆಟ್ಟಿ, ಜನಜಾಗೃತಿ ಸದಸ್ಯರಾದ ಸದಾನಂದ ಗೌಡ, ಒಕ್ಕೂಟದ ಉಪಾಧ್ಯಕ್ಷ ಕೀರ್ತನ್ ಪೂಜಾರಿ, ವಿಪತ್ತು ಸಂಯೋಜಕ ದಿನೇಶ ಶೆಟ್ಟಿ, ವಲಯದ ಮೇಲ್ವಿಚಾರಕಿ ವಿಶಾಲ ಕೆ, ಸೇವಾಪ್ರತಿನಿಧಿ ಮಮತ ಶೆಟ್ಟಿ ಉಪಸ್ಥಿತರಿದ್ದರು.

Related posts

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya
error: Content is protected !!