September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂ.1.60 ಲಕ್ಷ ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿ ಆಗಿದ್ದು ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ ಬಿ ಹಾಗೂ ನಿವೃತ್ತ ನಿರ್ದೇಶಕ ವಿಶ್ವನಾಥ ಶೆಟ್ಟಿ ರವರು ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊರಗಪ್ಪ ನಾಯ್ಕರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಶುಭಕರ ಪೂಜಾರಿ, ಸದಸ್ಯರಾದ ನಾರಾಯಣ ಪೂಜಾರಿ, ಪ್ರೇಮ, ರವಿ, ಪಂಚಾಯತ್ ಸಿಬ್ಬಂದಿಯಾದ ದಿನೇಶ, ಸುಪ್ರಿಯಾ, ಭಾಸ್ಕರ, ಗ್ರಾಮ ಸಮಿತಿ ಅಧ್ಯಕ್ಷ ರಾಮಶೆಟ್ಟಿ, ಜನಜಾಗೃತಿ ಸದಸ್ಯರಾದ ಸದಾನಂದ ಗೌಡ, ಒಕ್ಕೂಟದ ಉಪಾಧ್ಯಕ್ಷ ಕೀರ್ತನ್ ಪೂಜಾರಿ, ವಿಪತ್ತು ಸಂಯೋಜಕ ದಿನೇಶ ಶೆಟ್ಟಿ, ವಲಯದ ಮೇಲ್ವಿಚಾರಕಿ ವಿಶಾಲ ಕೆ, ಸೇವಾಪ್ರತಿನಿಧಿ ಮಮತ ಶೆಟ್ಟಿ ಉಪಸ್ಥಿತರಿದ್ದರು.

Related posts

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿಯಲ್ಲಿ ಸಂಭ್ರಮದ ಓಣಂ ಹಾಗೂ ರಕ್ಷಾ ಬಂಧನ ಆಚರಣೆ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!