22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಶ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು.

ಉಜಿರೆ ಎಸ್.ಡಿ.ಎಮ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೂಸಪ್ಪ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕಿ ಶ್ರೀಮತಿ ಅಮಿತಾ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿದರು.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!