September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ : ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ನಿನ್ನಿಕಲ್ಲು ರಸ್ತೆಯಲ್ಲಿ ಡಿ.1 ಮಧ್ಯಾಹ್ನ ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಉಜಿರೆ ಗ್ರಾಮದ ಪಕ್ಕಿಂಜೆ ನಿವಾಸಿ ಜಯ ಗೌಡ(40ವ) ಚಿಕಿತ್ಸೆ ಫಲಿಸದೆ ಡಿ.3 ರಂದು ಸಂಜೆ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!