September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

ಬೆಳ್ತಂಗಡಿ: ನೇತ್ರಾನಗರ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸ್ಥೆ “ಯಾತ್ರಾ ಆತಿಥ್ಯ” ಡಿ.5 ರಂದು ಶುಭಾರಂಭಗೊಳ್ಳಲಿದೆ.

ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಿ ಸುಮಾರು 108 ರೂಮ್ಸ್ ಒಳಗೊಂಡಿರುವ ತಾಲೂಕಿನ ಬಹು ದೊಡ್ಡ ವಸತಿಗೃಹ ಕಟ್ಟಡ ಇದಾಗಿದೆ.


42೦೦೦ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದಲ್ಲಿ 91 ಪ್ರೀಮಿಯಂ ರೂಮ್ಸ್, ೮ ಪ್ರೀಮಿಯಂ ಸೂಟ್ ರೂಮ್ಸ್, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಗ್ರೌಂಡ್, ವೆಜ್ ರೆಸ್ಟೊರೆಂಟ್, ನೀರಿನ ಕಾರಂಜಿ, ಸುಂದರವಾದ ಗಾರ್ಡನ್, ಗಿಫ್ಟ್ ಶಾಪ್, ಶಾಪಿಂಗ್ ಸೆಂಟರ್, ಹವಾನಿಯಂತ್ರಿತ ಹಾಗೂ ರಹಿತ ಸೌಲಭ್ಯಗಳಿದ್ದು ಸುಮಾರು ೫೦ ಮಂದಿಗೆ ಉದ್ಯೋಗವಕಾಶ ಸೃಷ್ಟಿಯಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಶ್ರೀಮತಿ ಅಪರ್ಣಾ ಗೌಡ ಮತ್ತು ಶಿವಕಾಂತ ಗೌಡ, ಮಮತಾ ಮತ್ತು ಶಿವರಾಮ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಶಿಷ್ ಎಸ್ ಗೌಡ, ಶೃತ ಎಸ್ ಗೌಡ, ಶ್ರೇಯಸ್ ಎಸ್ ಗೌಡ, ತೇಜಸ್ ಎಸ್ ಗೌಡ ಮತ್ತು ಎಸ್.ಪಿ ಗ್ರೂಪ್ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಲಿದ್ದಾರೆ.

Related posts

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya
error: Content is protected !!