25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

ನಡ: “ಕಾಲೇಜಿನಲ್ಲಿ ಆಯೋಜಿಸಲಾದ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಈಗ ಬಹುಮಾನವನ್ನು ಪಡೆಯುವ ಸಂಭ್ರಮ.”ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ
ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ್ ನುಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮುರಳಿ ಬಲಿಪ ಪಾಲ್ಗೊಂಡು “ಎಲ್ಲಾ ಹಕ್ಕಿಗಳಿಗೂ ಆಹಾರ ಭಗವಂತ ಸೃಷ್ಟಿಸಿದ್ದಾನೆ ಆದರೆ ಅವು ಹುಡುಕಿಕೊಂಡು ಹೋಗಬೇಕು ಪ್ರಯತ್ನಬೇಕು.”ಎಂದು ಕರೆ ನೀಡಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ
ಶ್ರೀಮತಿ ಮಂಜುಳಾ ಅಧ್ಯಕ್ಷತೆಯನ್ನು ವಹಿಸಿದ್ದರು.


ವೇದಿಕೆಯಲ್ಲಿ ಪ್ರಭಾಕರ ಮಯ್ಯ, ಅಜಿತ್ ಆರಿಗ, ಮುನಿರಾಜ ಅಜ್ರಿ, ಮೋಹನ ಗೌಡ, ಕುಮಾರ ಭವಿತ್ ಗೌಡ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಸ್ವಾಗತಿಸಿ, ಶ್ರೀಮತಿ ಸವಿತಾ ವಂದಿಸಿದರು. ಶ್ರೀಮತಿ ಪವಿತ್ರ ಮತ್ತು ಶ್ರೀಮತಿ ಸುಕನ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಸಂತಿ ಪಿ. ವರದಿ ವಾಚಿಸಿದರು. ಕಳೆದ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಎಂಟು ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದರ ನಿರ್ವಹಣೆಯನ್ನು ಶಿಲ್ಪಾ ಡಿ ನಿರ್ವಹಿಸಿದರು. ಕ್ರೀಡಾ ಸಾಧಕರಿಗೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಪ್ರೇಮಿ ಹಾಗೂ ತರಬೇತುದಾರ ಅಜಿತ್ ಇವರನ್ನು ಸನ್ಮಾನಿಸಲಾಯಿತು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!