23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಪೊಲೀಸ್ವರದಿ

ನಾರಾವಿ ಮಂಜುನಗರದಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ: ಸವಾರ ಭಾಸ್ಕರ ಆಚಾರ್ಯರಿಗೆ ಗಾಯ

ನಾರಾವಿ: ಡಿ.3 ರಂದು ನಾರಾವಿ ಗ್ರಾಮದ ಮಂಜುನಗರ ಎಂಬಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಭಾಸ್ಕರ ಆಚಾರ್ಯ ರಸ್ತೆಗೆ ಬಿದ್ದು, ಗಾಯಗೊಂಡು ಮೂಡಬಿದ್ರೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಇನೋವಾ ಕಾರಿನ ಚಾಲಕ ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ನೇರ ರಸ್ತೆಯಲ್ಲಿ ದುಡುಕತನ ಹಾಗೂ ನಿರ್ಲಕ್ಷ್ಯತನದಿಂದ ತನ್ನ ಎದುರಿನಿಂದ ಹೋಗುತ್ತಿದ್ದ ಒಂದು ವಾಹನವನ್ನು ಓವರಟೇಕ್ ಮಾಡಲು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ನಾರಾವಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಭಾಸ್ಕರ್ ಆಚಾರ್ಯ ಬೈಕನೊಂದಿಗೆ ರಸ್ತೆಗೆ ಬಿದ್ದು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya
error: Content is protected !!