25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಪೊಲೀಸ್ವರದಿ

ನಾರಾವಿ ಮಂಜುನಗರದಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ: ಸವಾರ ಭಾಸ್ಕರ ಆಚಾರ್ಯರಿಗೆ ಗಾಯ

ನಾರಾವಿ: ಡಿ.3 ರಂದು ನಾರಾವಿ ಗ್ರಾಮದ ಮಂಜುನಗರ ಎಂಬಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಭಾಸ್ಕರ ಆಚಾರ್ಯ ರಸ್ತೆಗೆ ಬಿದ್ದು, ಗಾಯಗೊಂಡು ಮೂಡಬಿದ್ರೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಇನೋವಾ ಕಾರಿನ ಚಾಲಕ ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ನೇರ ರಸ್ತೆಯಲ್ಲಿ ದುಡುಕತನ ಹಾಗೂ ನಿರ್ಲಕ್ಷ್ಯತನದಿಂದ ತನ್ನ ಎದುರಿನಿಂದ ಹೋಗುತ್ತಿದ್ದ ಒಂದು ವಾಹನವನ್ನು ಓವರಟೇಕ್ ಮಾಡಲು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ನಾರಾವಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಭಾಸ್ಕರ್ ಆಚಾರ್ಯ ಬೈಕನೊಂದಿಗೆ ರಸ್ತೆಗೆ ಬಿದ್ದು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!