22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಅಂಡಿಂಜೆ: ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀ ಕರಿಸಿದ ಪ್ರಾರ್ಥಮಿಕ ಶಾಲೆ ಅಂಡಿಂಜೆ ಯು ಕ್ಲಸ್ಟರ್ ಹಂತದಲ್ಲಿ ಭಾಗವಹಿಸಿ ಹಿರಿಯರ ಮತ್ತು ಕಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಗಳಿಸಿದ್ದು,19 ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಪಡೆದಿದ್ದರು ಹಾಗೂ ಪ್ರೌಢ ವಿಭಾಗದ ವಲಯ ಮಟ್ಟದ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ಕುಮಾರಿ ಪ್ರಜ್ಞಾ ಕನ್ನಡ ಪ್ರಬಂಧ ಹಾಗೂ ಶ್ರೀಪ್ರದಾ ಕೆ.ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಅರ್ಹತೆಯನ್ನು ಪಡೆದಿದ್ದರು.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಾಶಿಕ್- ಕ್ಲೇ ಮಾಡಲಿಂಗ್ (ಹಿರಿಯ)- ಪ್ರಥಮ, ಅನುಷಾ- ಕನ್ನಡ ಕಂಠಪಾಠ (ಹಿರಿಯ )-ಪ್ರಥಮ, ಖುಷಿ -ಅಭಿನಯ ಗೀತೆ (ಹಿರಿಯ )-ಪ್ರಥಮ, ಪ್ರಥಮ್ -ಮಿಮಿಕ್ರಿ (ಹಿರಿಯ )-ದ್ವಿತೀಯ, ಸೌಮ್ಯ ಕನ್ನಡ ಪ್ರಬಂಧ (ಹಿರಿಯ )-ದ್ವಿತೀಯ, ಶಾರ್ವಿತ್ ಚಿತ್ರಕಲೆ( ಕಿರಿಯ)- ದ್ವಿತೀಯ, ಪ್ರಜ್ಞ ಕನ್ನಡ ಪ್ರಬಂಧ (ಪ್ರೌಢ)- ದ್ವಿತೀಯ
ರಶ್ಮಿ ಲತಾ ಆಶುಭಾಷಣ (ಹಿರಿಯ )-ತೃತೀಯ, ದೃತೀ ಕ್ಷ ಇಂಗ್ಲಿಷ್ ಕಂಠ ಪಾಠ (ಕಿರಿಯ )-ತೃತೀಯ ಸ್ಥಾನ , ಪಡೆದುಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya
error: Content is protected !!