22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ವೃಂದದ ಅಧ್ಯಕ್ಷೆ ಶ್ರೀಮತಿ ರಜನಿ ಎ , ಕಾರ್ಯದರ್ಶಿ ಶ್ರೀಮತಿ ಲಾವಣ್ಯ ಹೊಳ್ಳ , ಅಸ್ಕಿಯಾ ಆರಾ , ಅಧ್ಯಕ್ಷೆ – ಸ್ತವ್ಯ ಆರ್ ಶೆಟ್ಟಿ, ನಿರೂಪಕಿ ಗಣ್ಯಶ್ರೀ ಹಾಗೂ ರೇಷ್ಮಾ ಕೆ. ಎಸ್ ಮತ್ತು ಸೇವಂತಿ ಆರ್ ಉಪಸ್ಥಿತರಿದ್ದರು.

ಶ್ರೀಮತಿ ಸುಮತಿ ಪ್ರಮೋದ್ ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಮಾಡಿದರು. ರಶ್ಮಿಪಟವರ್ಧನ್ ಇತರ ಚಟುವಟಿಕೆಗಳ ನಿರೂಪಕಿಯಾಗಿಯೂ, ಶ್ರೀಮತಿ ಆಶಾ ಸತೀಶ ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ವೃಂದದ ಅಧ್ಯಕ್ಷೆಯವರು ಮಕ್ಕಳಿಗೆ ಲಘುವಾಗಿ ಹಿತವಚನ ನೀಡಿದರು. ತೀರ್ಪುಗಾರರು ಮಕ್ಕಳಿಗೆ ಶಿಸ್ತಿನ ಕಾಳಜಿಯ ಬಗ್ಗೆ ಮಾತನಾಡಿದರು . ವೃಂದದ ಕಾರ್ಯದರ್ಶಿ ಧನ್ಯವಾದವಿತ್ತರು.

Related posts

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಶತಪ್ರತಿಶತ ಸಾಧನೆ ಮಾಡಿದ ಪ್ರಾಪ್ತಿ ಎಂ. ಗೌಡರಿಗೆ ಸನ್ಮಾನ

Suddi Udaya
error: Content is protected !!