22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

ಮುಂಡಾಜೆ: ಸಿದ್ದಬೈಲು ಪರಾರಿ ಶಾಲೆಯ ವಿದ್ಯಾರ್ಥಿ ಕು.ಇಷ್ಠ ಇವರು ಎಸ್.ಡಿ.ಎಂ ಇಂಗ್ಲಿಷ್ ಮೀಡಿಯಂ ಶಾಲೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ,

ಇವರು ಮುಂಡಾಜೆಯ ಶ್ರೀಮತಿ ಶಾರದಾ ಮತ್ತು ಶ್ರೀ ಕೃಷ್ಣ ದಂಪತಿಯ ಪುತ್ರಿ. ನೀನಾದ ಕ್ಲಾಸಿಕಲ್ ಶ್ರೀದೇವಿ ಸಚಿನ್ ರವರ ಶಿಷ್ಯೆಯಾಗಿದ್ದಾರೆ.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya
error: Content is protected !!