22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂ.1.60 ಲಕ್ಷ ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿ ಆಗಿದ್ದು ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ ಬಿ ಹಾಗೂ ನಿವೃತ್ತ ನಿರ್ದೇಶಕ ವಿಶ್ವನಾಥ ಶೆಟ್ಟಿ ರವರು ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊರಗಪ್ಪ ನಾಯ್ಕರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಶುಭಕರ ಪೂಜಾರಿ, ಸದಸ್ಯರಾದ ನಾರಾಯಣ ಪೂಜಾರಿ, ಪ್ರೇಮ, ರವಿ, ಪಂಚಾಯತ್ ಸಿಬ್ಬಂದಿಯಾದ ದಿನೇಶ, ಸುಪ್ರಿಯಾ, ಭಾಸ್ಕರ, ಗ್ರಾಮ ಸಮಿತಿ ಅಧ್ಯಕ್ಷ ರಾಮಶೆಟ್ಟಿ, ಜನಜಾಗೃತಿ ಸದಸ್ಯರಾದ ಸದಾನಂದ ಗೌಡ, ಒಕ್ಕೂಟದ ಉಪಾಧ್ಯಕ್ಷ ಕೀರ್ತನ್ ಪೂಜಾರಿ, ವಿಪತ್ತು ಸಂಯೋಜಕ ದಿನೇಶ ಶೆಟ್ಟಿ, ವಲಯದ ಮೇಲ್ವಿಚಾರಕಿ ವಿಶಾಲ ಕೆ, ಸೇವಾಪ್ರತಿನಿಧಿ ಮಮತ ಶೆಟ್ಟಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!