22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಉಜಿರೆ: ವಿಶ್ವ ಏಡ್ಸ್ ದಿನದ ಅಂಗವಾಗಿ, ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಅಂಡ್ ಹಾಸ್ಪಿಟಲ್, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ‘Overcoming Disruption: Transforming the AIDS Response’ ಎಂಬ ವಿಷಯಾಧಾರಿತ ಜಾಗೃತಿ ಕಾರ್ಯಕ್ರಮವನ್ನು ಡಿ.01 ರಂದು ನಡೆಯಿತು.


ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಮತ್ತು ಹಾಸ್ಪಿಟಲ್‌ನ ಲೆಕ್ಚರರ್-ಕಮ್ ಮೆಡಿಕಲ್ ಆಫೀಸರ್ ಡಾ. ಯೋಹಿ ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಜಾಗೃತಿ ಉಪನ್ಯಾಸದ ನಂತರ ನ್ಯಾಚುರೋಪತಿ ವಿದ್ಯಾರ್ಥಿಗಳು ಏಡ್ಸ್ ಜಾಗೃತಿಯ ಕುರಿತ ನಾಟಕವನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಿಂದ ಎಸ್‌ಡಿಎಮ್‌ಐಟಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದರು. ಕಾರ್ಯಕ್ರಮವನ್ನು ಡಾ. ರಜತ. ಪಿ. ಶೆಟ್ಟಿ, ಗ್ರಂಥಪಾಲಕರು, ಎಸ್‌ಡಿಎಮ್‌ಐಟಿ, ಉಜಿರೆ ಅವರು ಸಂಯೋಜಿಸಿದ್ದು, ಕಾರ್ಯಕ್ರಮದ ನಿರೂಪಣೆಯನ್ನು ಕು. ರಾಶಿ ಶೆಟ್ಟಿ ಅವರು ನಿರ್ವಹಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!