25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಪೊಲೀಸ್ವರದಿ

ನಾರಾವಿ ಮಂಜುನಗರದಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ: ಸವಾರ ಭಾಸ್ಕರ ಆಚಾರ್ಯರಿಗೆ ಗಾಯ

ನಾರಾವಿ: ಡಿ.3 ರಂದು ನಾರಾವಿ ಗ್ರಾಮದ ಮಂಜುನಗರ ಎಂಬಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಭಾಸ್ಕರ ಆಚಾರ್ಯ ರಸ್ತೆಗೆ ಬಿದ್ದು, ಗಾಯಗೊಂಡು ಮೂಡಬಿದ್ರೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಇನೋವಾ ಕಾರಿನ ಚಾಲಕ ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ನೇರ ರಸ್ತೆಯಲ್ಲಿ ದುಡುಕತನ ಹಾಗೂ ನಿರ್ಲಕ್ಷ್ಯತನದಿಂದ ತನ್ನ ಎದುರಿನಿಂದ ಹೋಗುತ್ತಿದ್ದ ಒಂದು ವಾಹನವನ್ನು ಓವರಟೇಕ್ ಮಾಡಲು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ನಾರಾವಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಭಾಸ್ಕರ್ ಆಚಾರ್ಯ ಬೈಕನೊಂದಿಗೆ ರಸ್ತೆಗೆ ಬಿದ್ದು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya
error: Content is protected !!