September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಅಂಡಿಂಜೆ: ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀ ಕರಿಸಿದ ಪ್ರಾರ್ಥಮಿಕ ಶಾಲೆ ಅಂಡಿಂಜೆ ಯು ಕ್ಲಸ್ಟರ್ ಹಂತದಲ್ಲಿ ಭಾಗವಹಿಸಿ ಹಿರಿಯರ ಮತ್ತು ಕಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಗಳಿಸಿದ್ದು,19 ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಪಡೆದಿದ್ದರು ಹಾಗೂ ಪ್ರೌಢ ವಿಭಾಗದ ವಲಯ ಮಟ್ಟದ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ಕುಮಾರಿ ಪ್ರಜ್ಞಾ ಕನ್ನಡ ಪ್ರಬಂಧ ಹಾಗೂ ಶ್ರೀಪ್ರದಾ ಕೆ.ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಅರ್ಹತೆಯನ್ನು ಪಡೆದಿದ್ದರು.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಾಶಿಕ್- ಕ್ಲೇ ಮಾಡಲಿಂಗ್ (ಹಿರಿಯ)- ಪ್ರಥಮ, ಅನುಷಾ- ಕನ್ನಡ ಕಂಠಪಾಠ (ಹಿರಿಯ )-ಪ್ರಥಮ, ಖುಷಿ -ಅಭಿನಯ ಗೀತೆ (ಹಿರಿಯ )-ಪ್ರಥಮ, ಪ್ರಥಮ್ -ಮಿಮಿಕ್ರಿ (ಹಿರಿಯ )-ದ್ವಿತೀಯ, ಸೌಮ್ಯ ಕನ್ನಡ ಪ್ರಬಂಧ (ಹಿರಿಯ )-ದ್ವಿತೀಯ, ಶಾರ್ವಿತ್ ಚಿತ್ರಕಲೆ( ಕಿರಿಯ)- ದ್ವಿತೀಯ, ಪ್ರಜ್ಞ ಕನ್ನಡ ಪ್ರಬಂಧ (ಪ್ರೌಢ)- ದ್ವಿತೀಯ
ರಶ್ಮಿ ಲತಾ ಆಶುಭಾಷಣ (ಹಿರಿಯ )-ತೃತೀಯ, ದೃತೀ ಕ್ಷ ಇಂಗ್ಲಿಷ್ ಕಂಠ ಪಾಠ (ಕಿರಿಯ )-ತೃತೀಯ ಸ್ಥಾನ , ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya
error: Content is protected !!