22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಅಂಡಿಂಜೆ: ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀ ಕರಿಸಿದ ಪ್ರಾರ್ಥಮಿಕ ಶಾಲೆ ಅಂಡಿಂಜೆ ಯು ಕ್ಲಸ್ಟರ್ ಹಂತದಲ್ಲಿ ಭಾಗವಹಿಸಿ ಹಿರಿಯರ ಮತ್ತು ಕಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಗಳಿಸಿದ್ದು,19 ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಪಡೆದಿದ್ದರು ಹಾಗೂ ಪ್ರೌಢ ವಿಭಾಗದ ವಲಯ ಮಟ್ಟದ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ಕುಮಾರಿ ಪ್ರಜ್ಞಾ ಕನ್ನಡ ಪ್ರಬಂಧ ಹಾಗೂ ಶ್ರೀಪ್ರದಾ ಕೆ.ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಅರ್ಹತೆಯನ್ನು ಪಡೆದಿದ್ದರು.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಾಶಿಕ್- ಕ್ಲೇ ಮಾಡಲಿಂಗ್ (ಹಿರಿಯ)- ಪ್ರಥಮ, ಅನುಷಾ- ಕನ್ನಡ ಕಂಠಪಾಠ (ಹಿರಿಯ )-ಪ್ರಥಮ, ಖುಷಿ -ಅಭಿನಯ ಗೀತೆ (ಹಿರಿಯ )-ಪ್ರಥಮ, ಪ್ರಥಮ್ -ಮಿಮಿಕ್ರಿ (ಹಿರಿಯ )-ದ್ವಿತೀಯ, ಸೌಮ್ಯ ಕನ್ನಡ ಪ್ರಬಂಧ (ಹಿರಿಯ )-ದ್ವಿತೀಯ, ಶಾರ್ವಿತ್ ಚಿತ್ರಕಲೆ( ಕಿರಿಯ)- ದ್ವಿತೀಯ, ಪ್ರಜ್ಞ ಕನ್ನಡ ಪ್ರಬಂಧ (ಪ್ರೌಢ)- ದ್ವಿತೀಯ
ರಶ್ಮಿ ಲತಾ ಆಶುಭಾಷಣ (ಹಿರಿಯ )-ತೃತೀಯ, ದೃತೀ ಕ್ಷ ಇಂಗ್ಲಿಷ್ ಕಂಠ ಪಾಠ (ಕಿರಿಯ )-ತೃತೀಯ ಸ್ಥಾನ , ಪಡೆದುಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya
error: Content is protected !!