23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಅಂಡಿಂಜೆ: ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀ ಕರಿಸಿದ ಪ್ರಾರ್ಥಮಿಕ ಶಾಲೆ ಅಂಡಿಂಜೆ ಯು ಕ್ಲಸ್ಟರ್ ಹಂತದಲ್ಲಿ ಭಾಗವಹಿಸಿ ಹಿರಿಯರ ಮತ್ತು ಕಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಗಳಿಸಿದ್ದು,19 ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಪಡೆದಿದ್ದರು ಹಾಗೂ ಪ್ರೌಢ ವಿಭಾಗದ ವಲಯ ಮಟ್ಟದ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ಕುಮಾರಿ ಪ್ರಜ್ಞಾ ಕನ್ನಡ ಪ್ರಬಂಧ ಹಾಗೂ ಶ್ರೀಪ್ರದಾ ಕೆ.ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಅರ್ಹತೆಯನ್ನು ಪಡೆದಿದ್ದರು.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಾಶಿಕ್- ಕ್ಲೇ ಮಾಡಲಿಂಗ್ (ಹಿರಿಯ)- ಪ್ರಥಮ, ಅನುಷಾ- ಕನ್ನಡ ಕಂಠಪಾಠ (ಹಿರಿಯ )-ಪ್ರಥಮ, ಖುಷಿ -ಅಭಿನಯ ಗೀತೆ (ಹಿರಿಯ )-ಪ್ರಥಮ, ಪ್ರಥಮ್ -ಮಿಮಿಕ್ರಿ (ಹಿರಿಯ )-ದ್ವಿತೀಯ, ಸೌಮ್ಯ ಕನ್ನಡ ಪ್ರಬಂಧ (ಹಿರಿಯ )-ದ್ವಿತೀಯ, ಶಾರ್ವಿತ್ ಚಿತ್ರಕಲೆ( ಕಿರಿಯ)- ದ್ವಿತೀಯ, ಪ್ರಜ್ಞ ಕನ್ನಡ ಪ್ರಬಂಧ (ಪ್ರೌಢ)- ದ್ವಿತೀಯ
ರಶ್ಮಿ ಲತಾ ಆಶುಭಾಷಣ (ಹಿರಿಯ )-ತೃತೀಯ, ದೃತೀ ಕ್ಷ ಇಂಗ್ಲಿಷ್ ಕಂಠ ಪಾಠ (ಕಿರಿಯ )-ತೃತೀಯ ಸ್ಥಾನ , ಪಡೆದುಕೊಂಡಿದ್ದಾರೆ.

Related posts

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya
error: Content is protected !!