37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ ಕಾರ್ಯಕ್ರಮವು ಡಿ. 7 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಸೋಲೂರು ಮಠದ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ಆಶೀರ್ವಾದದಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಹಾಗೂ ಇತರರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya
error: Content is protected !!