22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ ಕಾರ್ಯಕ್ರಮವು ಡಿ. 7 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಸೋಲೂರು ಮಠದ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ಆಶೀರ್ವಾದದಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಹಾಗೂ ಇತರರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya
error: Content is protected !!