32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ವೃಂದದ ಅಧ್ಯಕ್ಷೆ ಶ್ರೀಮತಿ ರಜನಿ ಎ , ಕಾರ್ಯದರ್ಶಿ ಶ್ರೀಮತಿ ಲಾವಣ್ಯ ಹೊಳ್ಳ , ಅಸ್ಕಿಯಾ ಆರಾ , ಅಧ್ಯಕ್ಷೆ – ಸ್ತವ್ಯ ಆರ್ ಶೆಟ್ಟಿ, ನಿರೂಪಕಿ ಗಣ್ಯಶ್ರೀ ಹಾಗೂ ರೇಷ್ಮಾ ಕೆ. ಎಸ್ ಮತ್ತು ಸೇವಂತಿ ಆರ್ ಉಪಸ್ಥಿತರಿದ್ದರು.

ಶ್ರೀಮತಿ ಸುಮತಿ ಪ್ರಮೋದ್ ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಮಾಡಿದರು. ರಶ್ಮಿಪಟವರ್ಧನ್ ಇತರ ಚಟುವಟಿಕೆಗಳ ನಿರೂಪಕಿಯಾಗಿಯೂ, ಶ್ರೀಮತಿ ಆಶಾ ಸತೀಶ ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ವೃಂದದ ಅಧ್ಯಕ್ಷೆಯವರು ಮಕ್ಕಳಿಗೆ ಲಘುವಾಗಿ ಹಿತವಚನ ನೀಡಿದರು. ತೀರ್ಪುಗಾರರು ಮಕ್ಕಳಿಗೆ ಶಿಸ್ತಿನ ಕಾಳಜಿಯ ಬಗ್ಗೆ ಮಾತನಾಡಿದರು . ವೃಂದದ ಕಾರ್ಯದರ್ಶಿ ಧನ್ಯವಾದವಿತ್ತರು.

Related posts

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya
error: Content is protected !!