25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ವೃಂದದ ಅಧ್ಯಕ್ಷೆ ಶ್ರೀಮತಿ ರಜನಿ ಎ , ಕಾರ್ಯದರ್ಶಿ ಶ್ರೀಮತಿ ಲಾವಣ್ಯ ಹೊಳ್ಳ , ಅಸ್ಕಿಯಾ ಆರಾ , ಅಧ್ಯಕ್ಷೆ – ಸ್ತವ್ಯ ಆರ್ ಶೆಟ್ಟಿ, ನಿರೂಪಕಿ ಗಣ್ಯಶ್ರೀ ಹಾಗೂ ರೇಷ್ಮಾ ಕೆ. ಎಸ್ ಮತ್ತು ಸೇವಂತಿ ಆರ್ ಉಪಸ್ಥಿತರಿದ್ದರು.

ಶ್ರೀಮತಿ ಸುಮತಿ ಪ್ರಮೋದ್ ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಮಾಡಿದರು. ರಶ್ಮಿಪಟವರ್ಧನ್ ಇತರ ಚಟುವಟಿಕೆಗಳ ನಿರೂಪಕಿಯಾಗಿಯೂ, ಶ್ರೀಮತಿ ಆಶಾ ಸತೀಶ ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ವೃಂದದ ಅಧ್ಯಕ್ಷೆಯವರು ಮಕ್ಕಳಿಗೆ ಲಘುವಾಗಿ ಹಿತವಚನ ನೀಡಿದರು. ತೀರ್ಪುಗಾರರು ಮಕ್ಕಳಿಗೆ ಶಿಸ್ತಿನ ಕಾಳಜಿಯ ಬಗ್ಗೆ ಮಾತನಾಡಿದರು . ವೃಂದದ ಕಾರ್ಯದರ್ಶಿ ಧನ್ಯವಾದವಿತ್ತರು.

Related posts

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya
error: Content is protected !!