September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ವೃಂದದ ಅಧ್ಯಕ್ಷೆ ಶ್ರೀಮತಿ ರಜನಿ ಎ , ಕಾರ್ಯದರ್ಶಿ ಶ್ರೀಮತಿ ಲಾವಣ್ಯ ಹೊಳ್ಳ , ಅಸ್ಕಿಯಾ ಆರಾ , ಅಧ್ಯಕ್ಷೆ – ಸ್ತವ್ಯ ಆರ್ ಶೆಟ್ಟಿ, ನಿರೂಪಕಿ ಗಣ್ಯಶ್ರೀ ಹಾಗೂ ರೇಷ್ಮಾ ಕೆ. ಎಸ್ ಮತ್ತು ಸೇವಂತಿ ಆರ್ ಉಪಸ್ಥಿತರಿದ್ದರು.

ಶ್ರೀಮತಿ ಸುಮತಿ ಪ್ರಮೋದ್ ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಮಾಡಿದರು. ರಶ್ಮಿಪಟವರ್ಧನ್ ಇತರ ಚಟುವಟಿಕೆಗಳ ನಿರೂಪಕಿಯಾಗಿಯೂ, ಶ್ರೀಮತಿ ಆಶಾ ಸತೀಶ ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ವೃಂದದ ಅಧ್ಯಕ್ಷೆಯವರು ಮಕ್ಕಳಿಗೆ ಲಘುವಾಗಿ ಹಿತವಚನ ನೀಡಿದರು. ತೀರ್ಪುಗಾರರು ಮಕ್ಕಳಿಗೆ ಶಿಸ್ತಿನ ಕಾಳಜಿಯ ಬಗ್ಗೆ ಮಾತನಾಡಿದರು . ವೃಂದದ ಕಾರ್ಯದರ್ಶಿ ಧನ್ಯವಾದವಿತ್ತರು.

Related posts

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ “ಸಾಧನಾ ಪ್ರಶಸ್ತಿ”

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya
error: Content is protected !!