24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ವೃಂದದ ಅಧ್ಯಕ್ಷೆ ಶ್ರೀಮತಿ ರಜನಿ ಎ , ಕಾರ್ಯದರ್ಶಿ ಶ್ರೀಮತಿ ಲಾವಣ್ಯ ಹೊಳ್ಳ , ಅಸ್ಕಿಯಾ ಆರಾ , ಅಧ್ಯಕ್ಷೆ – ಸ್ತವ್ಯ ಆರ್ ಶೆಟ್ಟಿ, ನಿರೂಪಕಿ ಗಣ್ಯಶ್ರೀ ಹಾಗೂ ರೇಷ್ಮಾ ಕೆ. ಎಸ್ ಮತ್ತು ಸೇವಂತಿ ಆರ್ ಉಪಸ್ಥಿತರಿದ್ದರು.

ಶ್ರೀಮತಿ ಸುಮತಿ ಪ್ರಮೋದ್ ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಮಾಡಿದರು. ರಶ್ಮಿಪಟವರ್ಧನ್ ಇತರ ಚಟುವಟಿಕೆಗಳ ನಿರೂಪಕಿಯಾಗಿಯೂ, ಶ್ರೀಮತಿ ಆಶಾ ಸತೀಶ ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ವೃಂದದ ಅಧ್ಯಕ್ಷೆಯವರು ಮಕ್ಕಳಿಗೆ ಲಘುವಾಗಿ ಹಿತವಚನ ನೀಡಿದರು. ತೀರ್ಪುಗಾರರು ಮಕ್ಕಳಿಗೆ ಶಿಸ್ತಿನ ಕಾಳಜಿಯ ಬಗ್ಗೆ ಮಾತನಾಡಿದರು . ವೃಂದದ ಕಾರ್ಯದರ್ಶಿ ಧನ್ಯವಾದವಿತ್ತರು.

Related posts

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕುವೆಟ್ಟು: ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya
error: Content is protected !!