July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ವೃಂದದ ಅಧ್ಯಕ್ಷೆ ಶ್ರೀಮತಿ ರಜನಿ ಎ , ಕಾರ್ಯದರ್ಶಿ ಶ್ರೀಮತಿ ಲಾವಣ್ಯ ಹೊಳ್ಳ , ಅಸ್ಕಿಯಾ ಆರಾ , ಅಧ್ಯಕ್ಷೆ – ಸ್ತವ್ಯ ಆರ್ ಶೆಟ್ಟಿ, ನಿರೂಪಕಿ ಗಣ್ಯಶ್ರೀ ಹಾಗೂ ರೇಷ್ಮಾ ಕೆ. ಎಸ್ ಮತ್ತು ಸೇವಂತಿ ಆರ್ ಉಪಸ್ಥಿತರಿದ್ದರು.

ಶ್ರೀಮತಿ ಸುಮತಿ ಪ್ರಮೋದ್ ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಮಾಡಿದರು. ರಶ್ಮಿಪಟವರ್ಧನ್ ಇತರ ಚಟುವಟಿಕೆಗಳ ನಿರೂಪಕಿಯಾಗಿಯೂ, ಶ್ರೀಮತಿ ಆಶಾ ಸತೀಶ ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ವೃಂದದ ಅಧ್ಯಕ್ಷೆಯವರು ಮಕ್ಕಳಿಗೆ ಲಘುವಾಗಿ ಹಿತವಚನ ನೀಡಿದರು. ತೀರ್ಪುಗಾರರು ಮಕ್ಕಳಿಗೆ ಶಿಸ್ತಿನ ಕಾಳಜಿಯ ಬಗ್ಗೆ ಮಾತನಾಡಿದರು . ವೃಂದದ ಕಾರ್ಯದರ್ಶಿ ಧನ್ಯವಾದವಿತ್ತರು.

Related posts

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya
error: Content is protected !!