23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

ಮುಂಡಾಜೆ: ಸಿದ್ದಬೈಲು ಪರಾರಿ ಶಾಲೆಯ ವಿದ್ಯಾರ್ಥಿ ಕು.ಇಷ್ಠ ಇವರು ಎಸ್.ಡಿ.ಎಂ ಇಂಗ್ಲಿಷ್ ಮೀಡಿಯಂ ಶಾಲೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ,

ಇವರು ಮುಂಡಾಜೆಯ ಶ್ರೀಮತಿ ಶಾರದಾ ಮತ್ತು ಶ್ರೀ ಕೃಷ್ಣ ದಂಪತಿಯ ಪುತ್ರಿ. ನೀನಾದ ಕ್ಲಾಸಿಕಲ್ ಶ್ರೀದೇವಿ ಸಚಿನ್ ರವರ ಶಿಷ್ಯೆಯಾಗಿದ್ದಾರೆ.

Related posts

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya
error: Content is protected !!