23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂ.1.60 ಲಕ್ಷ ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿ ಆಗಿದ್ದು ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ ಬಿ ಹಾಗೂ ನಿವೃತ್ತ ನಿರ್ದೇಶಕ ವಿಶ್ವನಾಥ ಶೆಟ್ಟಿ ರವರು ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊರಗಪ್ಪ ನಾಯ್ಕರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಶುಭಕರ ಪೂಜಾರಿ, ಸದಸ್ಯರಾದ ನಾರಾಯಣ ಪೂಜಾರಿ, ಪ್ರೇಮ, ರವಿ, ಪಂಚಾಯತ್ ಸಿಬ್ಬಂದಿಯಾದ ದಿನೇಶ, ಸುಪ್ರಿಯಾ, ಭಾಸ್ಕರ, ಗ್ರಾಮ ಸಮಿತಿ ಅಧ್ಯಕ್ಷ ರಾಮಶೆಟ್ಟಿ, ಜನಜಾಗೃತಿ ಸದಸ್ಯರಾದ ಸದಾನಂದ ಗೌಡ, ಒಕ್ಕೂಟದ ಉಪಾಧ್ಯಕ್ಷ ಕೀರ್ತನ್ ಪೂಜಾರಿ, ವಿಪತ್ತು ಸಂಯೋಜಕ ದಿನೇಶ ಶೆಟ್ಟಿ, ವಲಯದ ಮೇಲ್ವಿಚಾರಕಿ ವಿಶಾಲ ಕೆ, ಸೇವಾಪ್ರತಿನಿಧಿ ಮಮತ ಶೆಟ್ಟಿ ಉಪಸ್ಥಿತರಿದ್ದರು.

Related posts

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!