September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

ಬೆಳ್ತಂಗಡಿ: ಅಸ್ವಸ್ಥಗೊಂಡು ಬಿದ್ದಿದ್ದ ಇಬ್ಬರು ವ್ಯಕ್ತಿಗಳನ್ನು ಧರ್ಮಸ್ಥಳ ಪೊಲೀಸರ ಮಾಹಿತಿ ಮೇರೆಗೆ ಶೌರ್ಯ ತಂಡದ ಸದಸ್ಯರಾದ ಸಚಿನ್ ಭಿಡೆ ಹಾಗೂ ಧಣೇಶ್ ರವರು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದ ಬಗ್ಗೆ ವರದಿಯಾಗಿದೆ.

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಶೌರ್ಯ ತಂಡದ ಸದಸ್ಯ ಸಚಿನ್ ಬೀಡೆ ಅವರಿಗೆ ತಿಳಿಸಿದ್ದು ತಕ್ಷಣ ಧಣೇಶ್ ಅವರನ್ನು ಸಂಪರ್ಕಿಸಿ ಧರ್ಮಸ್ಥಳದಿಂದ ಅಂಬುಲೆನ್ಸ್ ನಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ ಓರ್ವ ವ್ಯಕ್ತಿಯನ್ನು ಕರೆದುಕೊಂಡು ಬರುತ್ತಿದ್ದ ವೇಳೆ, ಕನ್ಯಾಡಿ ಸಮೀಪ ಇನ್ನೊರ್ವ ವ್ಯಕ್ತಿ ಅಸ್ವಸ್ಥರಾಗಿ ಬಿದ್ದಿದ್ದರು. ಇಬ್ಬರನ್ನು ಆಂಬುಲೆನ್ಸ್ ಮೂಲಕ ಕರೆದುಕೊಂಡು ಬಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya
error: Content is protected !!