25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

ಲಾಯಿಲ: ಕನ್ನಾಜೆ ಪರಿಸರದಲ್ಲಿ ಸುಮಾರು 32 ವರ್ಷ ಇತಿಹಾಸ ಇರುವ ಶ್ರೀ ದುರ್ಗಾ ಭಜನಾ ಮಂದಿರದ ಶ್ರೀ ನಾಗದೇವರ ಸಾನಿಧ್ಯದ ಜೀರ್ಣೋದ್ದಾರಕ್ಕಾಗಿ ಪೊಸೊಟ್ಟು ಜಗದೀಶ್ ಐತಾಳ್ ಇವರ ಮಾರ್ಗದರ್ಶನದಲ್ಲಿ ಹಾಗೂ ಸರಪಾಡಿ ಸೂರ್ಯನಾರಾಯಣ ಮಯ್ಯರವರ ನೇತೃತ್ವದಲ್ಲಿ ಕನ್ನಾಜೆ ಶ್ರೀ ದುರ್ಗಾನಗರ ಭಜನಾ ಮಂದಿರದಲ್ಲಿ ಡಿ. 06ರಂದು ಬೆಳಿಗ್ಗೆ ಗಂಟೆ 9-30 ಪ್ರಶ್ನಾ ಚಿಂತನೆ ನಡೆಯಲಿರುವುದು ಎಂದು ಕಾರ್ಯದರ್ಶಿ ಚರಣ್ ಶೆಟ್ಟಿ ತಿಳಿಸಿದ್ದಾರೆ.

Related posts

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya
error: Content is protected !!