23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

ಲಾಯಿಲ: ಕನ್ನಾಜೆ ಪರಿಸರದಲ್ಲಿ ಸುಮಾರು 32 ವರ್ಷ ಇತಿಹಾಸ ಇರುವ ಶ್ರೀ ದುರ್ಗಾ ಭಜನಾ ಮಂದಿರದ ಶ್ರೀ ನಾಗದೇವರ ಸಾನಿಧ್ಯದ ಜೀರ್ಣೋದ್ದಾರಕ್ಕಾಗಿ ಪೊಸೊಟ್ಟು ಜಗದೀಶ್ ಐತಾಳ್ ಇವರ ಮಾರ್ಗದರ್ಶನದಲ್ಲಿ ಹಾಗೂ ಸರಪಾಡಿ ಸೂರ್ಯನಾರಾಯಣ ಮಯ್ಯರವರ ನೇತೃತ್ವದಲ್ಲಿ ಕನ್ನಾಜೆ ಶ್ರೀ ದುರ್ಗಾನಗರ ಭಜನಾ ಮಂದಿರದಲ್ಲಿ ಡಿ. 06ರಂದು ಬೆಳಿಗ್ಗೆ ಗಂಟೆ 9-30 ಪ್ರಶ್ನಾ ಚಿಂತನೆ ನಡೆಯಲಿರುವುದು ಎಂದು ಕಾರ್ಯದರ್ಶಿ ಚರಣ್ ಶೆಟ್ಟಿ ತಿಳಿಸಿದ್ದಾರೆ.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya
error: Content is protected !!