September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

ಲಾಯಿಲ: ಕನ್ನಾಜೆ ಪರಿಸರದಲ್ಲಿ ಸುಮಾರು 32 ವರ್ಷ ಇತಿಹಾಸ ಇರುವ ಶ್ರೀ ದುರ್ಗಾ ಭಜನಾ ಮಂದಿರದ ಶ್ರೀ ನಾಗದೇವರ ಸಾನಿಧ್ಯದ ಜೀರ್ಣೋದ್ದಾರಕ್ಕಾಗಿ ಪೊಸೊಟ್ಟು ಜಗದೀಶ್ ಐತಾಳ್ ಇವರ ಮಾರ್ಗದರ್ಶನದಲ್ಲಿ ಹಾಗೂ ಸರಪಾಡಿ ಸೂರ್ಯನಾರಾಯಣ ಮಯ್ಯರವರ ನೇತೃತ್ವದಲ್ಲಿ ಕನ್ನಾಜೆ ಶ್ರೀ ದುರ್ಗಾನಗರ ಭಜನಾ ಮಂದಿರದಲ್ಲಿ ಡಿ. 06ರಂದು ಬೆಳಿಗ್ಗೆ ಗಂಟೆ 9-30 ಪ್ರಶ್ನಾ ಚಿಂತನೆ ನಡೆಯಲಿರುವುದು ಎಂದು ಕಾರ್ಯದರ್ಶಿ ಚರಣ್ ಶೆಟ್ಟಿ ತಿಳಿಸಿದ್ದಾರೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಚ್ಚಿನದಲ್ಲಿ ಚಿರತೆ ಓಡಾಟ: ಜನರಲ್ಲಿ ಆತಂಕ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya
error: Content is protected !!