23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya
error: Content is protected !!